ShareChat
click to see wallet page

ಭ್ರಷ್ಟ @inckarnataka ಸರ್ಕಾರದ ದುರಾಡಳಿತದಲ್ಲಿ ಪೊಲೀಸ್ ಅಧಿಕಾರಿಯ ಮಾಂಗಲ್ಯ ಸರವನ್ನೇ ಕಳ್ಳರು ಹಾಡಹಗಲೇ ಎಗರಿಸಿದ್ದಾರೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಪಾತಾಳಕ್ಕೆ ಕುಸಿದಿದೆ ಎಂಬುದನ್ನು ಸಂಕೇತಿಸುತ್ತಿದೆ. ಪೊಲೀಸ್‌ ಅಧಿಕಾರಿಯೇ ಅಸಹಾಯಕ ಸ್ಥಿತಿಗೆ ತಲುಪಿದರೆ ಇನ್ನು ಜನಸಾಮಾನ್ಯರ ಕಥೆ ಏನು? ಕಳ್ಳರಿಗೆ ಪೊಲೀಸರ ಬಗ್ಗೆ ಭಯವೇ ಇಲ್ಲದಂತಾಗಿ... #ಭ್ರಷ್ಟ ರಾಜಕೀಯ

2.2K ने देखा