ಸದ್ಗುರು ಸನ್ನಿಧಿ ಬೆಂಗಳೂರಿನ ಸೆಕ್ಯುರಿಟಿ ತಂಡದಲ್ಲಿ ಕೆಲಸ ಮಾಡುವ ಮಹಿಳೆಯೋರ್ವರ ಭಕ್ತಿ ಮತ್ತು ಅವರಿಗೆ ದೊರೆತ ಶಾಂತಿಯ ಅನುಭವ ನಿಜಕ್ಕೂ ಸ್ಫೂರ್ತಿದಾಯಕ. ನಾಗನ ದಿವ್ಯ ಸನ್ನಿಧಿಯಲ್ಲಿ ಮನಸ್ಸಿಗೆ ಸಿಗುವ ನೆಮ್ಮದಿ ವರ್ಣನಾತೀತ. 🐍 ಈ ಬಾರಿಯ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲು ಸಿದ್ಧರಾಗಿ. ನಿಮ್ಮ ಇಡೀ ಕುಟುಂಬದೊಂದಿಗೆ ಸದ್ಗುರು ಸನ್ನಿಧಿ ಬೆಂಗಳೂರಿಗೆ ಆಗಮಿಸಿ, ನಾಗನ ಶಕ್ತಿಯನ್ನು ಅನುಭವಿಸಿ, ಆಶೀರ್ವಾದ ಪಡೆಯಿರಿ. 👨‍👩‍👧‍👦🙏🏻 ಹೆಚ್ಚಿನ ಮಾಹಿತಿಗಾಗಿ: bhairavi.co/nagapanchami-kan #Sadhgurusannidhi #Nagapanchami #Grace #Ishakannada #sadhguru #Sadhguru Kannada #@isha foundation chikkaballapura #ನಾಗ ಪಂಚಮಿ ಹಬ್ಬದ ಶುಭಾಶಯಗಳು🧜 #ನಾಗ ಪಂಚಮಿ

1K views • 8 hours ago
00:00
00:34

ನಾಗರ ಪಂಚಮಿ ಹಬ್ಬದ ಮಹತ್ವವನ್ನು ವಿವರಿಸುವ ಸದ್ಗುರುಗಳು, ಅದು ಕೇವಲ ಒಂದು ಹಬ್ಬವಾಗಿರದೆ, ನಮ್ಮ ದೇಹದ ಪ್ರಮುಖ ಕಾರ್ಯಗಳು ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಹೇಗೆ ಸಂಬಂಧಿಸಿದೆ ಎಂಬುದನ್ನು ವಿವರಿಸುತ್ತಾರೆ. “ಸದ್ಗುರು ಸನ್ನಿಧಿ ಬೆಂಗಳೂರು“ನಲ್ಲಿ ನಾಗರಪಂಚಮಿಯು ಒಂದು ವಿಶೇಷವಾದ ಮತ್ತು ಅತ್ಯಂತ ಮಂಗಳಕರವಾದ ದಿನವಾಗಿದ್ದು, ನಾಗನ ಅನುಗ್ರಹವನ್ನು ಪಡೆಯಲು ಒಂದು ಉತ್ತಮ ಅವಕಾಶವಾಗಿದೆ. ಖುದ್ದಾಗಿ ಪಾಲ್ಗೊಳ್ಳಲು ನೋಂದಾಯಿಸಿ ಅಥವಾ ಅರ್ಪಣೆ ಮಾಡಲು ಭೇಟಿ ನೀಡಿ: http://bhairavi.co/nagapanchami-kan #sadhguru #ನಾಗ ಪಂಚಮಿ ಹಬ್ಬದ ಶುಭಾಶಯಗಳು🧜 #ನಾಗ ಪಂಚಮಿ #SadhguruKannada #@isha foundation chikkaballapura

2K views • 2 days ago
00:00
00:55