ಬೆಂಗಳೂರಿಗೆ ಆಗಮಿಸಿದ್ದ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ @AshwiniVaishnaw ಅವರು BEML ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಮಾತನಾಡಿ, ಬೆಂಗಳೂರು ಉಪನಗರ ರೈಲ್ವೆ ಯೋಜನೆ ವೇಗವಾಗಿ ಮುನ್ನಡೆಯುತ್ತಿದೆ. ತಾಂತ್ರಿಕ ನೈಪುಣ್ಯತೆ ಹೊಂದಿರುವ ಲಕ್ಷ್ಮಣ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ನಂತರ ಕೆಲಸಗಳಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಭೂಸ್ವಾಧೀನ ಪ್ರಕ್ರಿಯೆಯೂ ಸುಗಮವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ಕಾಣಲಿದ್ದೇವೆ ಎಂದು ತಿಳಿಸಿದರು.
@PMOIndia @AshwiniVaishnaw @SWRRLY @VSOMANNA_BJP @BEMLltd @RailMinIndia @GoI_MeitY @DrLMurugan @office_murugan @PIB_India @chanchal001 @DG_PIB @airnewsalerts @DDNewslive @DDNational @CBC_Bengaluru @DDChandanaNews @airnews_kannada
#BEML