ShareChat
click to see wallet page

ತಮಿಳುನಾಡಿನಲ್ಲಿ ದೇವಸ್ಥಾನ ಹಾಗೂ ಶಾಲೆಗಳ ಹತ್ತಿರ ಕಾರ್ಯನಿರ್ವಹಿಸುತ್ತಿದ್ದ 700ಕ್ಕೂ ಹೆಚ್ಚು ಬಾರ್ ಮತ್ತು ವೈನ್ ಶಾಪ್‌ಗಳನ್ನು ಬಂದ್ ಮಾಡಿಸಿದ ಸಿ.ಎಂ. ವಿಜಯ್ ಜೋಸೆಫ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜವಾಬ್ದಾರಿ ಮತ್ತು ಯುವಜನರ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #💓ಮನದಾಳದ ಮಾತು #🖋️ ನನ್ನ ಬರಹ

838 ವೀಕ್ಷಿಸಿದ್ದಾರೆ
2 ದಿನಗಳ ಹಿಂದೆ