ಬೆಂಗಳೂರಿಗೆ ಆಗಮಿಸಿದ್ದ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ @AshwiniVaishnaw ಅವರು BEML ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಮಾತನಾಡಿ, ಬೆಂಗಳೂರು, ಮಂಗಳೂರು ಮತ್ತು ಮಡ್ಗಾಂವ್ ನಡುವೆ ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ. ಹಾಸನ-ಮಂಗಳೂರು ನಡುವಿನ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದ್ದು, ಪ್ರಾಯೋಗಿಕ ಸಂಚಾರ ನಡೆದಿದೆ. ಇದರೊಂದಿಗೆ ಬೆಂಗಳೂರು-ಮುಂಬೈ ನಡುವೆ ಸೂಪರ್ಫಾಸ್ಟ್ ಮತ್ತು ವಂದೇ ಭಾರತ್ ಸ್ಲೀಪರ್ ರೈಲು ಸೇವೆಗಳೂ ಶೀಘ್ರದಲ್ಲೇ ಬರಲಿವೆ ಎಂದರು.
@PMOIndia @AshwiniVaishnaw @SWRRLY @VSOMANNA_BJP @BEMLltd @RailMinIndia @GoI_MeitY @DrLMurugan @office_murugan @PIB_India @chanchal001 @DG_PIB @airnewsalerts @DDNewslive @DDNational @CBC_Bengaluru @DDChandanaNews @airnews_kannada
#BEML